23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ – 2023 ಕ್ಕೆ ಸಂಬಂಧಿಸಿವಿಧಾನ ಸಭಾ ಚುನಾವಣೆದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 ಸಿ.ಆರ್.ಪಿ.ಎಫ್ ಕಂಪನಿಗಳು ಜಿಲ್ಲೆಗೆ ಆಗಮಿಸಿದ್ದು, ಅವುಗಳನ್ನು ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಂದ ರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಈ ಕಂಪನಿಗಳು ಚುನಾವಣೆ ಗೆ ಸಂಬಂಧಿಸಿದಂತೆ Area Domination, ಚೆಕ್ ಪೋಸ್ಟ್ ಕರ್ತವ್ಯ, ಸ್ಟ್ರಾಂಗ್ ರೂಮ್ ಭದ್ರತೆ ಕರ್ತವ್ಯ, ಪ್ರಮುಖ ಸ್ಥಳಗಳಲ್ಲಿ ರೂಟ್ ಮಾರ್ಚ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸ್ಥಳೀಯ ಪೊಲೀಸ್ ರಿಗೆ ಸಹಾಯಕ ಕರ್ತವ್ಯ ಹಾಗೂ ಇತರ ಚುನಾವಣೆ ಗೆ ಸಂಬಂದಿಸಿದ ಕರ್ತವ್ಯ ಗಳನ್ನು ನಿರ್ವಹಿಸಲಿವೆ.

Related posts

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!