23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ಡಾl ಬಾಬು ಜಗಜೀವನರಾಂ ಇವರ 116 ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಎ.5ರಂದು ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣ ಅಧಿಕಾರಿ ಕುಸುಮಾಧರ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ತಾಲೂಕು ಕಚೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಪವಾಡಪ್ಪ ದೊಡ್ಡಮನಿ ಕಂದಾಯ ನಿರೀಕ್ಷಕರು ಇವರು ಬಾಬು ಜಗಜೀವನ ರಾಂ ಇವರ ಜೀವನ ಚರಿತ್ರೆ ಮತ್ತು ಆದರ್ಶಗಳ ಕುರಿತು ಮಾತನಾಡಿದರು.
ಶ್ರೀಮತಿ ಹೇಮಲತ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಶ್ರೀಮತಿ ತಾರಕೇಸರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು ವಂದಿಸಿದರು.

Related posts

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!