37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ


ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ಬಿಜೆಪಿ ಚುನಾವಣಾ ಕಚೇರಿಯ ಉದ್ಘಾಟನೆಯು ವಾಣಿ ಕಾಲೇಜು ಬಳಿ ಎ.6ರಂದು ಜರುಗಿತು.


ಕಚೇರಿಯನ್ನು ಬಿಜೆಪಿಯ ಹಿರಿಯ ಮುಖಂಡರು ಹಾಗೂ ಹಿರಿಯ ನ್ಯಾಯವಾದಿಯವಾಗಿರುವ ನೇಮಿರಾಜ್ ಶೆಟ್ಟಿ ಪಡಂಗಡಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ತಾಲೂಕಿನಲ್ಲಿ ವಿಜಯ ಪಾತಕೆ ಹಾರಿಸಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ಶಾಸಕರ ತಂದೆ ಮುತ್ತಣ್ಣ ಪೂಂಜ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು., ಮಂಡಲ ಉಪಾಧ್ಯಕ್ಷ
ಸೀತಾರಾಮ ಬೆಳಾಲು, ಮಂಡಲ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಾಜಿ ಮಂಡಲ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸವಾಣಾಲು, ನಾರಾಯಣ ಭಟ್ ಮುಗುಳಿ.,ಶ್ರೀನಿವಾಶ ಕಿಣಿ ನಾರಾವಿ., ಕೊಕ್ಕಡ ಸಿ.ಎ.ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ. ಸುಬ್ರಹ್ಮಣ್ಯ ಕುಮಾರ ಅಗರ್ತ, ಪದ್ಮನಾಭ ಅರ್ಕಜೆ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೊರಗಪ್ಪ ಗೌಡ, ಸುಧೀರ್ ಸುವರ್ಣ.ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದಗೌಡ, ಕೇಶವಭಟತ್ತಾಜೆ, ಸೀತಾರಾಮಬಿ.ಎಸ್, ಆನಂದಶೆಟ್ಟಿ ವಾತ್ಸಲ್ಯ,ಕೃಷ್ಣಯ್ಯಆಚಾರ್, ಸಂತೋಷ್ ಕುಮಾರ್ ಜೈನ್ ,ಲ್ಯಾನ್ಸಿ ಪಿಂಟೋ, ಅಹಮ್ಮದ್ ಬಾವ, ನಿರ್ಮಲ್‌ಕುಮಾರ್, ಸಂಜೀವಶೆಟ್ಟಿ ಮೊಗೇರೋಡಿ, ಪ್ರಾಸ್ಸಿಸ್‌ವಿ.ವಿ, ಬೆಳ್ತಂಗಡಿ ಸಿ.ಎ.ಬ್ಯಾಂಕ್ ಅಧ್ಯಕ್ಷ ಅಜಿತ್ ಅರಿಗ., ಬೆಳ್ತಂಗಡಿ ಚುನಾವಣೆ ಪ್ರಭಾರಿ ಆಶಾ ತಿಮ್ಮಪ್ಪ,ಕರುಣಾಕರಸಾಲ್ಯಾನುಪ್ಪಿನಂಗಡಿ, ಎಲ್ಲಾ ಪಂಚಾಯತ್ ಅಧ್ಯಕ್ಷರು ಸದಸ್ಯರು .ಎಲ್ಲಾ ಮಾಜಿ ತಾ.ಪ ಸದಸ್ಯರು ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಕಾರ್ಯಕ್ರಮ ನಿರೂಪಿಸಿದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!