April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

ಬೆಳ್ತಂಗಡಿ: ಹಬ್ಬಗಳ ಆಚರಣೆ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಅಕ್ಕಮಹಾದೇವಿ ಜನ್ಮದಿನಾಚರಣೆ ಕಾರ್ಯಕ್ರಮ ಎ.6ರಂದು ಬೆಳ್ತಂಗಡಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಜರುಗಿತು.

ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣ ಅಧಿಕಾರಿ ಕುಸುಮಾಧರ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಕೋರಿದರು. ಉಪತಹಶೀಲ್ದಾರ್ ಜಯಮ್ಮ, ಕೊಕ್ಕಡ ನಾಡಕಚೇರಿಯ ಕಂದಾಯ ನಿರೀಕ್ಷಕ ಪವಾಡಪ್ಪ ದೊಡ್ಡಮನಿ ಅವರು ಅಕ್ಕಮಹಾದೇವಿಯವರ ಜೀವನ ಚರಿತ್ರೆ ಮತ್ತು ಆದರ್ಶಗಳ ಕುರಿತು ಮಾತನಾಡಿದರು. ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ತಾರಕೇಸರಿ, ಶಿಕ್ಷಣ ಇಲಾಖೆಯ ಅಧಿಕಾರಿ ಸುಭಾಶ್ ಜಾದವ್, ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!