September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯ

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಮಾತನಾಡಿ, ಕಳೆದ ಐದು ವರ್ಷದಲ್ಲಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಮುಜುಗರವಾಗದ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದೇನೆ. ಮತ್ತೊಮ್ಮೆ ತಾಲೂಕಿನ ಸಮಗ್ರ ಅಭಿವೃದ್ಧಿ ಗೆ ಶಾಸಕವಾಗಿ ಆಯ್ಕೆ ಮಾಡುವಲ್ಲಿ ಚುನಾವಣೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ವಿನಂತಿಸಿದರು.


ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲ ಉಪಾಧ್ಯಕ್ಷರಾದ ಸೀತರಾಮ್ ಬೆಳಾಲ್, ಕೃಷ್ಣಯ್ಯ ಆಚಾರ್ಯ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಭಾರಿ ಮಹಾಬಲ ಗೌಡ ಚುನಾವಣಾ ಉಸ್ತುವಾರಿ ಚೆನ್ನಕೇಶವ, ಪ್ರಮೋದ್ ದಿಡುಪೆ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಪ್ರವಚನ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya
error: Content is protected !!