July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯ

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಮಾತನಾಡಿ, ಕಳೆದ ಐದು ವರ್ಷದಲ್ಲಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಮುಜುಗರವಾಗದ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದೇನೆ. ಮತ್ತೊಮ್ಮೆ ತಾಲೂಕಿನ ಸಮಗ್ರ ಅಭಿವೃದ್ಧಿ ಗೆ ಶಾಸಕವಾಗಿ ಆಯ್ಕೆ ಮಾಡುವಲ್ಲಿ ಚುನಾವಣೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ವಿನಂತಿಸಿದರು.


ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲ ಉಪಾಧ್ಯಕ್ಷರಾದ ಸೀತರಾಮ್ ಬೆಳಾಲ್, ಕೃಷ್ಣಯ್ಯ ಆಚಾರ್ಯ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಭಾರಿ ಮಹಾಬಲ ಗೌಡ ಚುನಾವಣಾ ಉಸ್ತುವಾರಿ ಚೆನ್ನಕೇಶವ, ಪ್ರಮೋದ್ ದಿಡುಪೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!