32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಮತ್ತು ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ಸುರೇಶ್ ಪೂಜಾರಿಯವರು ಬಿಜೆಪಿ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪಕ್ಷದ ಧ್ವಜ ನೀಡಿ ಭಾರತೀಯ ಜನತಾ ಪಾರ್ಟಿಗೆ ಸೆರ್ಪಡೆಗೊಳಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು,ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು,ಕಾರ್ಯದರ್ಶಿ ಪ್ರಶಾಂತ್ ಎಂ, ಬಂಗಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ, ವೇಣೂರು ಗ್ರಾ.ಪಂ ಮಾಜಿ ಸದಸ್ಯ ರಾಜೇಶ್ ಪೂಜಾರಿ,ತಾ.ಪಂ ಮಾಜಿ ಸದಸ್ಯೆ ಸುಧೀರ್ ಆರ್ ಸುವರ್ಣ, ಸುಲ್ಕೇರಿ ಗ್ರಾ.ಪಂ ಅಧ್ಯಕ್ಷ ನಾರಾಯಣ ಪೂಜಾರಿ, ಚಂದ್ರರಾಜ್ ಮೇಲಂತಬೆಟ್ಟು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!