38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು.

ಎಪಿಕೆ ಕ್ರಿಯೆಶನ್ಸ್ ಬ್ಯಾನರ್ ಅಡಿಯಲ್ಲಿ ಅಜಿತ್ ಪೂಜಾರಿ ಕನ್ಯಾಡಿ ರಾಗಸಂಯೋಜನೆ ಮಾಡಿ ಈ ಹಾಡನ್ನು ಹಾಡಿದ್ದಾರೆ. ನಿಧೀಶ್ ಶೆಟ್ಟಿ ಕನ್ಯಾಡಿ, ನವೀನ್ ಸುವರ್ಣ ಕನ್ಯಾಡಿ, ಅವಿನಾಶ ಶೆಟ್ಟಿ ಕನ್ಯಾಡಿ, ರಾಘವೇಂದ್ರ ಗೌಡ ಕೊಂಕ್ರೋಟ್ಡು, ಅಶೋಕ್ ಬಂಗೇರ ಓಟ್ಲ, ಪವನ್ ಪ್ರಭು ಉಜಿರೆ ಈ ಆಲ್ಬಮ್ ಸಾಂಗ್ ನ್ನು ನಿರ್ಮಿಸಿದ್ದಾರೆ. ಆಲ್ಬಮ್ ಸಾಂಗ್ ಬಿಡುಗಡೆ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಕರುಣಾಕರ ಸುವರ್ಣ ಉಪ್ಪಿನಂಗಡಿ, ಪ್ರಮುಖರಾದ ಸದಾನಂದ ಉಂಗಿಲಬೈಲು, ಸುಧೀರ್ ಸುವರ್ಣ, ಚಂದ್ರರಾಜ್ ಮೇಲಂತಬೆಟ್ಟು, ಗಾಯಕ ಅಜಿತ್ ಪೂಜಾರಿ ಕನ್ಯಾಡಿ‌ ಮುಂತಾದವರು ಇದ್ದರು.

Related posts

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಗ್ರಾಮ ಸಮಿತಿ ಮಹಾಸಭೆ ಮತ್ತು ವಾರ್ಷಿಕ ಸಮಾವೇಶ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!