25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

ಬೆಳ್ತಂಗಡಿ: 2022-23ನೇ ಸಾಲಿನ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಹಿದಾಯತುಲ್ ಇಸ್ಲಾಂ ಮದರಸ ಪೆರಾಲ್ದರಕಟ್ಟೆ ಮದ್ರಸ ಪರೀಕ್ಷೆ ಬರೆದ ಒಟ್ಟು 26 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಪಾಸಾಗಿ ಶೇಕಡಾ ನೂರರಷ್ಟು ಫಲಿತಾಂಶ ಬಂದಿದೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ, ಉಸ್ತಾದರುಗಳನ್ನು ಹಾಗೂ ಪೋಷಕರಿಗೆ ಪೆರಾಲ್ದರಕಟ್ಟೆ ಬದ್ರಿಯಾ ಆಡಳಿತ ಸಮಿತಿಯವರು ಅಭಿನಂದಿಸಿದರು.

ಶೇ 100 ಫಲಿತಾಂಶಗಳು ಬರುವಲ್ಲಿ ಮುಖ್ಯ ಪ್ರಾದ್ಯಾಪಕ ಸೀನನ್ ಹುದಾವಿ,ಖತೀಬರಾದ ಶಂಶುದ್ದೀನ್ ಧಾರ್ಮಿ, ಸಹಶಿಕ್ಷಕರಾದ ಅಬ್ದುಲ್ಲ ಮುಸ್ಲಿಯಾರ್, ಮಸೀದಿ ಅಧ್ಯಕ್ಷ ನವಾಜ್ ಶರೀಫ್ ಕಟ್ಟೆ, ಕಾರ್ಯದರ್ಶಿ ಸ್ವಾದಿಕ್, ಕೋಶಾಧಿಕಾರಿ ಸಿದ್ದಿಕ್,ಜಮಾತ್ ಬಾಂಧವರು, ಮತ್ತು ಕಮಿಟಿ ಸದಸ್ಯರು ಸಹರಿಸಿದ್ದಾರೆ ಎಂದು ಮಸೀದಿ ಅಧ್ಯಕ್ಷ ತಿಳಿಸಿದರು.

Related posts

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya
error: Content is protected !!