ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

ಬೆಳ್ತಂಗಡಿ: 2022-23ನೇ ಸಾಲಿನ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಹಿದಾಯತುಲ್ ಇಸ್ಲಾಂ ಮದರಸ ಪೆರಾಲ್ದರಕಟ್ಟೆ ಮದ್ರಸ ಪರೀಕ್ಷೆ ಬರೆದ ಒಟ್ಟು 26 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಪಾಸಾಗಿ ಶೇಕಡಾ ನೂರರಷ್ಟು ಫಲಿತಾಂಶ ಬಂದಿದೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ, ಉಸ್ತಾದರುಗಳನ್ನು ಹಾಗೂ ಪೋಷಕರಿಗೆ ಪೆರಾಲ್ದರಕಟ್ಟೆ ಬದ್ರಿಯಾ ಆಡಳಿತ ಸಮಿತಿಯವರು ಅಭಿನಂದಿಸಿದರು.

ಶೇ 100 ಫಲಿತಾಂಶಗಳು ಬರುವಲ್ಲಿ ಮುಖ್ಯ ಪ್ರಾದ್ಯಾಪಕ ಸೀನನ್ ಹುದಾವಿ,ಖತೀಬರಾದ ಶಂಶುದ್ದೀನ್ ಧಾರ್ಮಿ, ಸಹಶಿಕ್ಷಕರಾದ ಅಬ್ದುಲ್ಲ ಮುಸ್ಲಿಯಾರ್, ಮಸೀದಿ ಅಧ್ಯಕ್ಷ ನವಾಜ್ ಶರೀಫ್ ಕಟ್ಟೆ, ಕಾರ್ಯದರ್ಶಿ ಸ್ವಾದಿಕ್, ಕೋಶಾಧಿಕಾರಿ ಸಿದ್ದಿಕ್,ಜಮಾತ್ ಬಾಂಧವರು, ಮತ್ತು ಕಮಿಟಿ ಸದಸ್ಯರು ಸಹರಿಸಿದ್ದಾರೆ ಎಂದು ಮಸೀದಿ ಅಧ್ಯಕ್ಷ ತಿಳಿಸಿದರು.

Related posts

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya
error: Content is protected !!