25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

ಬೆಳ್ತಂಗಡಿ: 2022-23ನೇ ಸಾಲಿನ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಹಿದಾಯತುಲ್ ಇಸ್ಲಾಂ ಮದರಸ ಪೆರಾಲ್ದರಕಟ್ಟೆ ಮದ್ರಸ ಪರೀಕ್ಷೆ ಬರೆದ ಒಟ್ಟು 26 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಪಾಸಾಗಿ ಶೇಕಡಾ ನೂರರಷ್ಟು ಫಲಿತಾಂಶ ಬಂದಿದೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ, ಉಸ್ತಾದರುಗಳನ್ನು ಹಾಗೂ ಪೋಷಕರಿಗೆ ಪೆರಾಲ್ದರಕಟ್ಟೆ ಬದ್ರಿಯಾ ಆಡಳಿತ ಸಮಿತಿಯವರು ಅಭಿನಂದಿಸಿದರು.

ಶೇ 100 ಫಲಿತಾಂಶಗಳು ಬರುವಲ್ಲಿ ಮುಖ್ಯ ಪ್ರಾದ್ಯಾಪಕ ಸೀನನ್ ಹುದಾವಿ,ಖತೀಬರಾದ ಶಂಶುದ್ದೀನ್ ಧಾರ್ಮಿ, ಸಹಶಿಕ್ಷಕರಾದ ಅಬ್ದುಲ್ಲ ಮುಸ್ಲಿಯಾರ್, ಮಸೀದಿ ಅಧ್ಯಕ್ಷ ನವಾಜ್ ಶರೀಫ್ ಕಟ್ಟೆ, ಕಾರ್ಯದರ್ಶಿ ಸ್ವಾದಿಕ್, ಕೋಶಾಧಿಕಾರಿ ಸಿದ್ದಿಕ್,ಜಮಾತ್ ಬಾಂಧವರು, ಮತ್ತು ಕಮಿಟಿ ಸದಸ್ಯರು ಸಹರಿಸಿದ್ದಾರೆ ಎಂದು ಮಸೀದಿ ಅಧ್ಯಕ್ಷ ತಿಳಿಸಿದರು.

Related posts

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

Suddi Udaya
error: Content is protected !!