April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯ

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

ಮರೋಡಿ: ಮರೋಡಿ ಗ್ರಾ.ಪಂ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ರವಿರಾಜ್ ಬಳ್ಳಾಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ನಾರಾವಿಯಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಸೇರಿದರು.

ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ,ಯುವ ನಾಯಕ ರಕ್ಷಿತ್ ಶಿವರಾಮ್ ಅವರು ಪಕ್ಷದ ಧ್ವಜ ನೀಡಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.

ಈ ಸಂದರ್ಭದಲ್ಲಿ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಕಾಂಗ್ರೇಸ್ ಪಕ್ಷದ ಪ್ರಮುಖರಾದ ಮುನಿರಾಜ ಜೈನ್, ದಿವಾಕರ ಭಂಡಾರಿ, ಯಶೋಧ ಕುತ್ಲೂರು, ನಾರಾಯಣ ಪೂಜಾರಿ ಉಚ್ಚೂರು, ವಿಜಯ ಬಂಗ ಮರೋಡಿ, ಕೃಷ್ಣಪ್ಪ ಪೂಜಾರಿ ಕುತ್ಲೂರು, ಸಂತೋಷ್ ಪೂಜಾರಿ ಕಾಂತಬೆಟ್ಟು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya
error: Content is protected !!