September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯ

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

ಮರೋಡಿ: ಮರೋಡಿ ಗ್ರಾ.ಪಂ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ರವಿರಾಜ್ ಬಳ್ಳಾಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ನಾರಾವಿಯಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಸೇರಿದರು.

ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ,ಯುವ ನಾಯಕ ರಕ್ಷಿತ್ ಶಿವರಾಮ್ ಅವರು ಪಕ್ಷದ ಧ್ವಜ ನೀಡಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.

ಈ ಸಂದರ್ಭದಲ್ಲಿ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಕಾಂಗ್ರೇಸ್ ಪಕ್ಷದ ಪ್ರಮುಖರಾದ ಮುನಿರಾಜ ಜೈನ್, ದಿವಾಕರ ಭಂಡಾರಿ, ಯಶೋಧ ಕುತ್ಲೂರು, ನಾರಾಯಣ ಪೂಜಾರಿ ಉಚ್ಚೂರು, ವಿಜಯ ಬಂಗ ಮರೋಡಿ, ಕೃಷ್ಣಪ್ಪ ಪೂಜಾರಿ ಕುತ್ಲೂರು, ಸಂತೋಷ್ ಪೂಜಾರಿ ಕಾಂತಬೆಟ್ಟು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya
error: Content is protected !!