22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯ

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

ಮರೋಡಿ: ಮರೋಡಿ ಗ್ರಾ.ಪಂ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ರವಿರಾಜ್ ಬಳ್ಳಾಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ನಾರಾವಿಯಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಸೇರಿದರು.

ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ,ಯುವ ನಾಯಕ ರಕ್ಷಿತ್ ಶಿವರಾಮ್ ಅವರು ಪಕ್ಷದ ಧ್ವಜ ನೀಡಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.

ಈ ಸಂದರ್ಭದಲ್ಲಿ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಕಾಂಗ್ರೇಸ್ ಪಕ್ಷದ ಪ್ರಮುಖರಾದ ಮುನಿರಾಜ ಜೈನ್, ದಿವಾಕರ ಭಂಡಾರಿ, ಯಶೋಧ ಕುತ್ಲೂರು, ನಾರಾಯಣ ಪೂಜಾರಿ ಉಚ್ಚೂರು, ವಿಜಯ ಬಂಗ ಮರೋಡಿ, ಕೃಷ್ಣಪ್ಪ ಪೂಜಾರಿ ಕುತ್ಲೂರು, ಸಂತೋಷ್ ಪೂಜಾರಿ ಕಾಂತಬೆಟ್ಟು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

 ಜು. 4 : ವೇಣೂರಿನಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!