ಚಿತ್ರ ವರದಿಪ್ರಮುಖ ಸುದ್ದಿ

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

ಪಟ್ರಮೆ : ಹೊಟ್ಟೆನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ದಾರುಣ ಘಟನೆ ಎ.6 ರಂದು ವರದಿಯಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ ( 22ವ) ಮೃತಪಟ್ಟವರು.

ಇವರು ಹೊಟ್ಟೆನೋವಿಗೆ ಒಳಗಾಗಿ ಅಸ್ವಸ್ಥಗೊಂಡಾಗ ಅವರನ್ನು ಕೂಡಲೇ ಅವರನ್ನು ಎ.5ರಂದು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಎ.6ರಂದು ಮುಂಜಾನೆ ಮೃತಪಟ್ಟರೆನ್ನಲಾಗಿದೆ. ಹೊಟ್ಟೆ ನೋವಿಗೆ ಕಾರಣವೇನು ಎಂಬುದು ವೈದ್ಯಕೀಯ ವರದಿಯಿಂದ ಇನ್ನಷ್ಟೆ ತಿಳಿದು ಬರಬೇಕಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!