July 23, 2026
ಚಿತ್ರ ವರದಿಪ್ರಮುಖ ಸುದ್ದಿ

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

ಪಟ್ರಮೆ : ಹೊಟ್ಟೆನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ದಾರುಣ ಘಟನೆ ಎ.6 ರಂದು ವರದಿಯಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ ( 22ವ) ಮೃತಪಟ್ಟವರು.

ಇವರು ಹೊಟ್ಟೆನೋವಿಗೆ ಒಳಗಾಗಿ ಅಸ್ವಸ್ಥಗೊಂಡಾಗ ಅವರನ್ನು ಕೂಡಲೇ ಅವರನ್ನು ಎ.5ರಂದು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಎ.6ರಂದು ಮುಂಜಾನೆ ಮೃತಪಟ್ಟರೆನ್ನಲಾಗಿದೆ. ಹೊಟ್ಟೆ ನೋವಿಗೆ ಕಾರಣವೇನು ಎಂಬುದು ವೈದ್ಯಕೀಯ ವರದಿಯಿಂದ ಇನ್ನಷ್ಟೆ ತಿಳಿದು ಬರಬೇಕಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

 ಮಿತ್ತಬಾಗಿಲು ಗ್ರಾ.ಪಂ. ನಿಂದ ಸ್ವಚ್ಚತಾ ಅಭಿಯಾನ 

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya
error: Content is protected !!