September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

ನಾರಾವಿ: ಸೂರ್ಯನಾರಾಯಣ ದೇವಸ್ಥಾನದಲ್ಲಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆಯು ನಡೆಯಿತು.

ಈ ಸಭೆಯಲ್ಲಿ ಜನಜಾಗೃತಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ತಾಲೂಕು ಯೋಜನಾಧಿಕಾರಿ ಯಶವಂತ್ ಸರ್, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಬಂಗೇರ, ಹಾಗೂ ತಾಲೂಕು ಜನಜಾಗೃತಿ ಸಮಿತಿಯ ಸದಸ್ಯರಾದ ಮೋಹನ್ ಅಂಡಿಂಜೆ, ಸದಾನಂದ ಗೌಡ, ಜಯರಾಜ್ ಹೆಗ್ಡೆ , ವಲಯದ ಮೇಲ್ವಿಚಾರಕರಾದ ದಮಯಂತಿ ಮೇಡಂ, ಒಕ್ಕೂಟದ ಅಧ್ಯಕ್ಷರುಗಳು, ಗ್ರಾಮ ಸಮಿತಿ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನಂತರ ನೂತನ ಜನಜಾಗೃತಿ ಸಮಿತಿಯನ್ನು ರಚಿಸಲಾಯಿತು. ಇದರಲ್ಲಿ ನಿತ್ಯಾನಂದ ನಾವರ, ಮೋಹನ್ ಅಂಡಿಂಜೆ, ಸದಾನಂದ ಗೌಡ, ಜಯರಾಜ್ ಹೆಗ್ಡೆ, ರಾಜು ಶೆಟ್ಟಿ, ವಸಂತ ಗುಣನಿಲ, ರತ್ನಾಕರ, ಆನಂದ ಶೆಟ್ಟಿ, ಆಯ್ಕೆ ಮಾಡಲಾಯಿತು. ನೂತನ ಜನಜಾಗೃತಿ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಇವರನ್ನು ಆಯ್ಕೆ ಮಾಡಲಾಯಿತು. ನಿತ್ಯಾನಂದ ನಾವರ ಮತ್ತು ಮೋಹನ್ ಅಂಡಿಂಜೆ ಇವರು ಜನಜಾಗೃತಿ ಬಗ್ಗೆ ಮಾತನಾಡಿದರು.

ಕೊಕ್ರಾಡಿ ಸಾವ್ಯದ ಸೇವಾ ಪ್ರತಿನಿಧಿ ಶಶಿಧರ್ ಕುಲಾಲ್ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಯಶವಂತ್ ಇವರು ಮಾತನಾಡಿದರು. ದಮಯಂತಿ ವಂದಿಸಿದರು.

Related posts

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya
error: Content is protected !!