22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

ನಾರಾವಿ: ಸೂರ್ಯನಾರಾಯಣ ದೇವಸ್ಥಾನದಲ್ಲಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆಯು ನಡೆಯಿತು.

ಈ ಸಭೆಯಲ್ಲಿ ಜನಜಾಗೃತಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ತಾಲೂಕು ಯೋಜನಾಧಿಕಾರಿ ಯಶವಂತ್ ಸರ್, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಬಂಗೇರ, ಹಾಗೂ ತಾಲೂಕು ಜನಜಾಗೃತಿ ಸಮಿತಿಯ ಸದಸ್ಯರಾದ ಮೋಹನ್ ಅಂಡಿಂಜೆ, ಸದಾನಂದ ಗೌಡ, ಜಯರಾಜ್ ಹೆಗ್ಡೆ , ವಲಯದ ಮೇಲ್ವಿಚಾರಕರಾದ ದಮಯಂತಿ ಮೇಡಂ, ಒಕ್ಕೂಟದ ಅಧ್ಯಕ್ಷರುಗಳು, ಗ್ರಾಮ ಸಮಿತಿ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನಂತರ ನೂತನ ಜನಜಾಗೃತಿ ಸಮಿತಿಯನ್ನು ರಚಿಸಲಾಯಿತು. ಇದರಲ್ಲಿ ನಿತ್ಯಾನಂದ ನಾವರ, ಮೋಹನ್ ಅಂಡಿಂಜೆ, ಸದಾನಂದ ಗೌಡ, ಜಯರಾಜ್ ಹೆಗ್ಡೆ, ರಾಜು ಶೆಟ್ಟಿ, ವಸಂತ ಗುಣನಿಲ, ರತ್ನಾಕರ, ಆನಂದ ಶೆಟ್ಟಿ, ಆಯ್ಕೆ ಮಾಡಲಾಯಿತು. ನೂತನ ಜನಜಾಗೃತಿ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಇವರನ್ನು ಆಯ್ಕೆ ಮಾಡಲಾಯಿತು. ನಿತ್ಯಾನಂದ ನಾವರ ಮತ್ತು ಮೋಹನ್ ಅಂಡಿಂಜೆ ಇವರು ಜನಜಾಗೃತಿ ಬಗ್ಗೆ ಮಾತನಾಡಿದರು.

ಕೊಕ್ರಾಡಿ ಸಾವ್ಯದ ಸೇವಾ ಪ್ರತಿನಿಧಿ ಶಶಿಧರ್ ಕುಲಾಲ್ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಯಶವಂತ್ ಇವರು ಮಾತನಾಡಿದರು. ದಮಯಂತಿ ವಂದಿಸಿದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!