April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇಂದು ಸಂಜೆ ಸುರಿದ ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ, ಹಾನಿಗೊಳಗಾದ ಮನೆ, ಕೃಷಿ ಪ್ರದೇಶವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ನಡ ಪಂಚಾಯತ್ ಅಧ್ಯಕ್ಷರು

ಮುಂಡಾಜೆಯಲ್ಲಿ ಟಿ.ಸಿ ಹಾನಿಯಾಗಿರುವುದು

ವಿಜಯ್ ಗೌಡ, ಉಜಿರೆ ಪಂಚಾಯತ್ ಅಧ್ಯಕ್ಷರು ಪುಷ್ಪಾ ಆರ್. ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಸದಸ್ಯರು ಶಶಿಧರ್ ಕಲ್ಮಂಜ, ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷರು ಚೆನ್ನಕೇಶವ ಮೊದಲಾದವರು ಉಪಸ್ಥಿತರಿದ್ದರು.

Related posts

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!