September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇಂದು ಸಂಜೆ ಸುರಿದ ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ, ಹಾನಿಗೊಳಗಾದ ಮನೆ, ಕೃಷಿ ಪ್ರದೇಶವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ನಡ ಪಂಚಾಯತ್ ಅಧ್ಯಕ್ಷರು

ಮುಂಡಾಜೆಯಲ್ಲಿ ಟಿ.ಸಿ ಹಾನಿಯಾಗಿರುವುದು

ವಿಜಯ್ ಗೌಡ, ಉಜಿರೆ ಪಂಚಾಯತ್ ಅಧ್ಯಕ್ಷರು ಪುಷ್ಪಾ ಆರ್. ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಸದಸ್ಯರು ಶಶಿಧರ್ ಕಲ್ಮಂಜ, ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷರು ಚೆನ್ನಕೇಶವ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya
error: Content is protected !!