ತಾಲೂಕು ಸುದ್ದಿ

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ

ಬೆಳ್ತಂಗಡಿ, ಗುರುವಾಯನಕೆರೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರು ಪಥ ಸಂಚಲನ ನಡೆಸಿ ಜಾಗೃತಿ ಮೂಡಿಸಿದರು.
ಬೆಳ್ತಂಗಡಿ ನಗರ,ಗುರುವಾಯನಕೆರೆ, ಉಜಿರೆ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಬೆಳ್ತಂಗಡಿ ಠಾಣೆಯ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಪಥ‌ಸಂಚಲನ‌ ಮಾಡಿ ಸಾರ್ವಜನಿಕ ರಲ್ಲಿ ಆತ್ಮ ವಿಶ್ವಾಸ ಮೂಡಿಸಲಾಯಿತು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಅಳದಂಗಡಿ ‘ಶ್ರಮದಾನದ ಮೂಲಕ ಕೆದ್ದು ನರ್ಸರಿ ರಸ್ತೆ ಅಭಿವೃದ್ಧಿ ,ಗ್ರಾಮಸ್ಥರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
error: Content is protected !!