July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

ನಾಳ : ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿರುವವರಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರೇ ತಕ್ಕ ಶಾಸ್ತಿ ಮಾಡುವಂತೆ ಕಳಿಯ ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು
ದೇವಿಯ ಮೊರೆ ಹೋಗಿದ್ದಾರೆ.


ನವ ಬೆಳ್ತಂಗಡಿಯ ಹರಿಕಾರ, ನಮ್ಮೆಲ್ಲರ ಶಾಸಕರ ವಿರುದ್ಧ ನಮ್ಮೂರಿನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿದ್ದು, ಈ ರೀತಿ ಅಪಪ್ರಚಾರ ಮಾಡುವವರಿಗೆ ನೀವೇ ಸರಿಯಾದ ತಕ್ಕ ಶಾಸ್ತಿ ಮಾಡಿ ಹಾಗೂ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಹರೀಶ್ ಪೂಂಜ ಅವರು ವಿಜೇತರಾಗಿ ತಾಲೂಕಿನ ಅಭಿವೃದ್ದಿಯನ್ನು ಮಾಡಲಿ
ಎಂದು ಆರಾಧ್ಯ ದೇವತೆಯಾದ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರಲ್ಲಿ ಎಂ.7
ಇಂದು ಕಾಯ೯ಕತ೯ರು ವಿಶೇಷ
ಪ್ರಾರ್ಥನೆ ಸಲ್ಲಿಸಿದರು.
ಕಳಿಯ ಹಾಗೂ ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು ಆಗಮಿಸಿ ಈ ಪ್ರಾಥ೯ನೆಯನ್ನು ನೆರವೇರಿಸಿದರು.

Related posts

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!