26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

ನಾಳ : ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿರುವವರಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರೇ ತಕ್ಕ ಶಾಸ್ತಿ ಮಾಡುವಂತೆ ಕಳಿಯ ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು
ದೇವಿಯ ಮೊರೆ ಹೋಗಿದ್ದಾರೆ.


ನವ ಬೆಳ್ತಂಗಡಿಯ ಹರಿಕಾರ, ನಮ್ಮೆಲ್ಲರ ಶಾಸಕರ ವಿರುದ್ಧ ನಮ್ಮೂರಿನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿದ್ದು, ಈ ರೀತಿ ಅಪಪ್ರಚಾರ ಮಾಡುವವರಿಗೆ ನೀವೇ ಸರಿಯಾದ ತಕ್ಕ ಶಾಸ್ತಿ ಮಾಡಿ ಹಾಗೂ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಹರೀಶ್ ಪೂಂಜ ಅವರು ವಿಜೇತರಾಗಿ ತಾಲೂಕಿನ ಅಭಿವೃದ್ದಿಯನ್ನು ಮಾಡಲಿ
ಎಂದು ಆರಾಧ್ಯ ದೇವತೆಯಾದ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರಲ್ಲಿ ಎಂ.7
ಇಂದು ಕಾಯ೯ಕತ೯ರು ವಿಶೇಷ
ಪ್ರಾರ್ಥನೆ ಸಲ್ಲಿಸಿದರು.
ಕಳಿಯ ಹಾಗೂ ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು ಆಗಮಿಸಿ ಈ ಪ್ರಾಥ೯ನೆಯನ್ನು ನೆರವೇರಿಸಿದರು.

Related posts

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya
error: Content is protected !!