25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

ನಾರಾವಿ: ಸೂರ್ಯನಾರಾಯಣ ದೇವಸ್ಥಾನದಲ್ಲಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆಯು ನಡೆಯಿತು.

ಈ ಸಭೆಯಲ್ಲಿ ಜನಜಾಗೃತಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ತಾಲೂಕು ಯೋಜನಾಧಿಕಾರಿ ಯಶವಂತ್ ಸರ್, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಬಂಗೇರ, ಹಾಗೂ ತಾಲೂಕು ಜನಜಾಗೃತಿ ಸಮಿತಿಯ ಸದಸ್ಯರಾದ ಮೋಹನ್ ಅಂಡಿಂಜೆ, ಸದಾನಂದ ಗೌಡ, ಜಯರಾಜ್ ಹೆಗ್ಡೆ , ವಲಯದ ಮೇಲ್ವಿಚಾರಕರಾದ ದಮಯಂತಿ ಮೇಡಂ, ಒಕ್ಕೂಟದ ಅಧ್ಯಕ್ಷರುಗಳು, ಗ್ರಾಮ ಸಮಿತಿ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನಂತರ ನೂತನ ಜನಜಾಗೃತಿ ಸಮಿತಿಯನ್ನು ರಚಿಸಲಾಯಿತು. ಇದರಲ್ಲಿ ನಿತ್ಯಾನಂದ ನಾವರ, ಮೋಹನ್ ಅಂಡಿಂಜೆ, ಸದಾನಂದ ಗೌಡ, ಜಯರಾಜ್ ಹೆಗ್ಡೆ, ರಾಜು ಶೆಟ್ಟಿ, ವಸಂತ ಗುಣನಿಲ, ರತ್ನಾಕರ, ಆನಂದ ಶೆಟ್ಟಿ, ಆಯ್ಕೆ ಮಾಡಲಾಯಿತು. ನೂತನ ಜನಜಾಗೃತಿ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಇವರನ್ನು ಆಯ್ಕೆ ಮಾಡಲಾಯಿತು. ನಿತ್ಯಾನಂದ ನಾವರ ಮತ್ತು ಮೋಹನ್ ಅಂಡಿಂಜೆ ಇವರು ಜನಜಾಗೃತಿ ಬಗ್ಗೆ ಮಾತನಾಡಿದರು.

ಕೊಕ್ರಾಡಿ ಸಾವ್ಯದ ಸೇವಾ ಪ್ರತಿನಿಧಿ ಶಶಿಧರ್ ಕುಲಾಲ್ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಯಶವಂತ್ ಇವರು ಮಾತನಾಡಿದರು. ದಮಯಂತಿ ವಂದಿಸಿದರು.

Related posts

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!