ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಇಂದು ಸಂಜೆ ಸುರಿದ ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ, ಹಾನಿಗೊಳಗಾದ ಮನೆ, ಕೃಷಿ ಪ್ರದೇಶವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ನಡ ಪಂಚಾಯತ್ ಅಧ್ಯಕ್ಷರು

ಮುಂಡಾಜೆಯಲ್ಲಿ ಟಿ.ಸಿ ಹಾನಿಯಾಗಿರುವುದು

ವಿಜಯ್ ಗೌಡ, ಉಜಿರೆ ಪಂಚಾಯತ್ ಅಧ್ಯಕ್ಷರು ಪುಷ್ಪಾ ಆರ್. ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಸದಸ್ಯರು ಶಶಿಧರ್ ಕಲ್ಮಂಜ, ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷರು ಚೆನ್ನಕೇಶವ ಮೊದಲಾದವರು ಉಪಸ್ಥಿತರಿದ್ದರು.

Leave a Comment

error: Content is protected !!