23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

ನಾಳ : ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿರುವವರಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರೇ ತಕ್ಕ ಶಾಸ್ತಿ ಮಾಡುವಂತೆ ಕಳಿಯ ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು
ದೇವಿಯ ಮೊರೆ ಹೋಗಿದ್ದಾರೆ.


ನವ ಬೆಳ್ತಂಗಡಿಯ ಹರಿಕಾರ, ನಮ್ಮೆಲ್ಲರ ಶಾಸಕರ ವಿರುದ್ಧ ನಮ್ಮೂರಿನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿದ್ದು, ಈ ರೀತಿ ಅಪಪ್ರಚಾರ ಮಾಡುವವರಿಗೆ ನೀವೇ ಸರಿಯಾದ ತಕ್ಕ ಶಾಸ್ತಿ ಮಾಡಿ ಹಾಗೂ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಹರೀಶ್ ಪೂಂಜ ಅವರು ವಿಜೇತರಾಗಿ ತಾಲೂಕಿನ ಅಭಿವೃದ್ದಿಯನ್ನು ಮಾಡಲಿ
ಎಂದು ಆರಾಧ್ಯ ದೇವತೆಯಾದ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರಲ್ಲಿ ಎಂ.7
ಇಂದು ಕಾಯ೯ಕತ೯ರು ವಿಶೇಷ
ಪ್ರಾರ್ಥನೆ ಸಲ್ಲಿಸಿದರು.
ಕಳಿಯ ಹಾಗೂ ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು ಆಗಮಿಸಿ ಈ ಪ್ರಾಥ೯ನೆಯನ್ನು ನೆರವೇರಿಸಿದರು.

Related posts

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya
error: Content is protected !!