ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

ನಾಳ : ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿರುವವರಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರೇ ತಕ್ಕ ಶಾಸ್ತಿ ಮಾಡುವಂತೆ ಕಳಿಯ ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು
ದೇವಿಯ ಮೊರೆ ಹೋಗಿದ್ದಾರೆ.


ನವ ಬೆಳ್ತಂಗಡಿಯ ಹರಿಕಾರ, ನಮ್ಮೆಲ್ಲರ ಶಾಸಕರ ವಿರುದ್ಧ ನಮ್ಮೂರಿನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿದ್ದು, ಈ ರೀತಿ ಅಪಪ್ರಚಾರ ಮಾಡುವವರಿಗೆ ನೀವೇ ಸರಿಯಾದ ತಕ್ಕ ಶಾಸ್ತಿ ಮಾಡಿ ಹಾಗೂ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಹರೀಶ್ ಪೂಂಜ ಅವರು ವಿಜೇತರಾಗಿ ತಾಲೂಕಿನ ಅಭಿವೃದ್ದಿಯನ್ನು ಮಾಡಲಿ
ಎಂದು ಆರಾಧ್ಯ ದೇವತೆಯಾದ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರಲ್ಲಿ ಎಂ.7
ಇಂದು ಕಾಯ೯ಕತ೯ರು ವಿಶೇಷ
ಪ್ರಾರ್ಥನೆ ಸಲ್ಲಿಸಿದರು.
ಕಳಿಯ ಹಾಗೂ ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು ಆಗಮಿಸಿ ಈ ಪ್ರಾಥ೯ನೆಯನ್ನು ನೆರವೇರಿಸಿದರು.

Related posts

ಜಾತಿನಿಂದನೆ ಮಾಡಿ ವ್ಯಕ್ತಿಯ ಕೊಲೆಗೆ ಯತ್ನ: ನಾವೂರು ನೌಷದ್ ನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya
error: Content is protected !!