23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

ಬೆಳ್ತಂಗಡಿ : ರೆಂಜಿಲಾಡಿ ಹಾ.ಉ.ಸ.ಸಂಘದ ಕಾರ್ಯದರ್ಶಿಯಾದ ರಂಜಿತಾ ರವರು ಆನೆ ತುಳಿತದಿಂದ ಮೃತಪಟ್ಟಿದ್ದು ಅವರ ಹೆತ್ತವರಿಗೆ ಆರ್ಥಿಕ ನೆರವನ್ನು ರೂ.65 ಸಾವಿರ ಮೊತ್ತವನ್ನು ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ, ಒಕ್ಕೂಟದ ಅಧ್ಯಕ್ಷ ಬಿ ಮಹಮ್ಮದ್‌ ಷರೀಫ್ ಹಾಗೂ ಬೆಳ್ತಂಗಡಿ ತಾಲೂಕು ನೌಕರರ ಸಂಘದ ಕಾರ್ಯದರ್ಶಿ ಮೇಬಲ್‌ ಕ್ರಾಸ್ತಾ ಹಾಗೂ ಗೌರವ ಸಲಹೆಗಾರರಾದ ಷಾಜಿ ಥೋಮಸ್‌ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಯವರಾದ ಶ್ರೀಮತಿ ಸುಚಿತ್ರಾ , ಕಡಬ ತಾಲೂಕಿನ ವಿಸ್ತರಣಾಧಿಕಾರಿಯವರಾದ ಆದಿತ್ಯ, ಪೆರಾಡಿತ್ತಾಯಕಟ್ಟೆ ಹಾ. ಉ.ಸ. ಕಾರ್‍ಯದರ್ಶಿ ವಿದ್ಯಾನಂದ, ಹಳ್ಳಿಂಗೇರಿ ಹಾ. ಉ.ಸ. ಕಾರ್‍ಯದರ್ಶಿ ಸಂಧ್ಯಾ, ಪಟ್ಟೂರು ಹಾ. ಉ.ಸ. ಕಾರ್ಯದರ್ಶಿ ಸುಗಂಧಿ, ರೆಂಜಿಲಾಡಿ ಹಾ. ಉ.ಸ. ಕಾರ್‍ಯದರ್ಶಿ ದಿವ್ಯ, ರೆಂಜಿಲಾಡಿ ಹಾ. ಉ.ಸ. ಉಪಾಧ್ಯಕ್ಷರು ಉಪಸ್ಥಿತರಿದ್ದರು.

Related posts

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya
error: Content is protected !!