23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

ಬೆಳ್ತಂಗಡಿ : ರೆಂಜಿಲಾಡಿ ಹಾ.ಉ.ಸ.ಸಂಘದ ಕಾರ್ಯದರ್ಶಿಯಾದ ರಂಜಿತಾ ರವರು ಆನೆ ತುಳಿತದಿಂದ ಮೃತಪಟ್ಟಿದ್ದು ಅವರ ಹೆತ್ತವರಿಗೆ ಆರ್ಥಿಕ ನೆರವನ್ನು ರೂ.65 ಸಾವಿರ ಮೊತ್ತವನ್ನು ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ, ಒಕ್ಕೂಟದ ಅಧ್ಯಕ್ಷ ಬಿ ಮಹಮ್ಮದ್‌ ಷರೀಫ್ ಹಾಗೂ ಬೆಳ್ತಂಗಡಿ ತಾಲೂಕು ನೌಕರರ ಸಂಘದ ಕಾರ್ಯದರ್ಶಿ ಮೇಬಲ್‌ ಕ್ರಾಸ್ತಾ ಹಾಗೂ ಗೌರವ ಸಲಹೆಗಾರರಾದ ಷಾಜಿ ಥೋಮಸ್‌ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಯವರಾದ ಶ್ರೀಮತಿ ಸುಚಿತ್ರಾ , ಕಡಬ ತಾಲೂಕಿನ ವಿಸ್ತರಣಾಧಿಕಾರಿಯವರಾದ ಆದಿತ್ಯ, ಪೆರಾಡಿತ್ತಾಯಕಟ್ಟೆ ಹಾ. ಉ.ಸ. ಕಾರ್‍ಯದರ್ಶಿ ವಿದ್ಯಾನಂದ, ಹಳ್ಳಿಂಗೇರಿ ಹಾ. ಉ.ಸ. ಕಾರ್‍ಯದರ್ಶಿ ಸಂಧ್ಯಾ, ಪಟ್ಟೂರು ಹಾ. ಉ.ಸ. ಕಾರ್ಯದರ್ಶಿ ಸುಗಂಧಿ, ರೆಂಜಿಲಾಡಿ ಹಾ. ಉ.ಸ. ಕಾರ್‍ಯದರ್ಶಿ ದಿವ್ಯ, ರೆಂಜಿಲಾಡಿ ಹಾ. ಉ.ಸ. ಉಪಾಧ್ಯಕ್ಷರು ಉಪಸ್ಥಿತರಿದ್ದರು.

Related posts

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya
error: Content is protected !!