July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

ಬೆಳ್ತಂಗಡಿ : ರೆಂಜಿಲಾಡಿ ಹಾ.ಉ.ಸ.ಸಂಘದ ಕಾರ್ಯದರ್ಶಿಯಾದ ರಂಜಿತಾ ರವರು ಆನೆ ತುಳಿತದಿಂದ ಮೃತಪಟ್ಟಿದ್ದು ಅವರ ಹೆತ್ತವರಿಗೆ ಆರ್ಥಿಕ ನೆರವನ್ನು ರೂ.65 ಸಾವಿರ ಮೊತ್ತವನ್ನು ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ, ಒಕ್ಕೂಟದ ಅಧ್ಯಕ್ಷ ಬಿ ಮಹಮ್ಮದ್‌ ಷರೀಫ್ ಹಾಗೂ ಬೆಳ್ತಂಗಡಿ ತಾಲೂಕು ನೌಕರರ ಸಂಘದ ಕಾರ್ಯದರ್ಶಿ ಮೇಬಲ್‌ ಕ್ರಾಸ್ತಾ ಹಾಗೂ ಗೌರವ ಸಲಹೆಗಾರರಾದ ಷಾಜಿ ಥೋಮಸ್‌ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಯವರಾದ ಶ್ರೀಮತಿ ಸುಚಿತ್ರಾ , ಕಡಬ ತಾಲೂಕಿನ ವಿಸ್ತರಣಾಧಿಕಾರಿಯವರಾದ ಆದಿತ್ಯ, ಪೆರಾಡಿತ್ತಾಯಕಟ್ಟೆ ಹಾ. ಉ.ಸ. ಕಾರ್‍ಯದರ್ಶಿ ವಿದ್ಯಾನಂದ, ಹಳ್ಳಿಂಗೇರಿ ಹಾ. ಉ.ಸ. ಕಾರ್‍ಯದರ್ಶಿ ಸಂಧ್ಯಾ, ಪಟ್ಟೂರು ಹಾ. ಉ.ಸ. ಕಾರ್ಯದರ್ಶಿ ಸುಗಂಧಿ, ರೆಂಜಿಲಾಡಿ ಹಾ. ಉ.ಸ. ಕಾರ್‍ಯದರ್ಶಿ ದಿವ್ಯ, ರೆಂಜಿಲಾಡಿ ಹಾ. ಉ.ಸ. ಉಪಾಧ್ಯಕ್ಷರು ಉಪಸ್ಥಿತರಿದ್ದರು.

Related posts

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya
error: Content is protected !!