22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

ಉಜಿರೆ : ಬಿಸಿಲಿನ ತಾಪದಿಂದ ಬಸವಳಿದ ಜನರಿಗೆ ಧರ್ಮಸ್ಥಳ ಉಜಿರೆಯಲ್ಲಿ ಸಂಜೆ ಹೊತ್ತಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ.

ಭೀಕರ ಮಳೆಗೆ ಮುಂಡಾಜೆ ಅಗರಿ ಎಂಬಲ್ಲಿ ವಿದ್ಯುತ್ ಲೈಟ್ ಕಂಬ ಗಳು ರಸ್ತೆ ಗೆ ಉರುಳಿ ಬಿದ್ದಿದೆ.

ಉಜಿರೆ, ಮುಂಡಾಜೆ, ಧರ್ಮಸ್ಥಳ, ಕೊಕ್ಕಡ, ನಾರಾವಿ, ಚಾರ್ಮಾಡಿ, ಸವಣಾಲು, ಕಡಿರುದ್ಯಾವರ ಸಹಿತ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ

Related posts

ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿಯ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya
error: Content is protected !!