24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

ಉಜಿರೆ : ಬಿಸಿಲಿನ ತಾಪದಿಂದ ಬಸವಳಿದ ಜನರಿಗೆ ಧರ್ಮಸ್ಥಳ ಉಜಿರೆಯಲ್ಲಿ ಸಂಜೆ ಹೊತ್ತಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ.

ಭೀಕರ ಮಳೆಗೆ ಮುಂಡಾಜೆ ಅಗರಿ ಎಂಬಲ್ಲಿ ವಿದ್ಯುತ್ ಲೈಟ್ ಕಂಬ ಗಳು ರಸ್ತೆ ಗೆ ಉರುಳಿ ಬಿದ್ದಿದೆ.

ಉಜಿರೆ, ಮುಂಡಾಜೆ, ಧರ್ಮಸ್ಥಳ, ಕೊಕ್ಕಡ, ನಾರಾವಿ, ಚಾರ್ಮಾಡಿ, ಸವಣಾಲು, ಕಡಿರುದ್ಯಾವರ ಸಹಿತ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ

Related posts

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya
error: Content is protected !!