September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

ಉಜಿರೆ : ಬಿಸಿಲಿನ ತಾಪದಿಂದ ಬಸವಳಿದ ಜನರಿಗೆ ಧರ್ಮಸ್ಥಳ ಉಜಿರೆಯಲ್ಲಿ ಸಂಜೆ ಹೊತ್ತಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ.

ಭೀಕರ ಮಳೆಗೆ ಮುಂಡಾಜೆ ಅಗರಿ ಎಂಬಲ್ಲಿ ವಿದ್ಯುತ್ ಲೈಟ್ ಕಂಬ ಗಳು ರಸ್ತೆ ಗೆ ಉರುಳಿ ಬಿದ್ದಿದೆ.

ಉಜಿರೆ, ಮುಂಡಾಜೆ, ಧರ್ಮಸ್ಥಳ, ಕೊಕ್ಕಡ, ನಾರಾವಿ, ಚಾರ್ಮಾಡಿ, ಸವಣಾಲು, ಕಡಿರುದ್ಯಾವರ ಸಹಿತ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ

Related posts

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಕಕ್ಯಪದವು ಎಲ್.ಸಿ.ಆರ್ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ 9 ವಿದ್ಯಾರ್ಥಿಗಳು ಆಯ್ಕೆ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya
error: Content is protected !!