25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

ಮುಂಡಾಜೆ ಗ್ರಾಮದ ನೈಯ್ಯುಲು ನಿವಾಸಿ ಸದಾಶಿವ ನೇಕಾರ (72 ವ) ಅಲ್ಪಕಾಲದ ಅಸೌಖ್ಯದಿಂದ ಎ.7ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಉತ್ತಮ ಮಾದರಿ ಕೃಷಿಕರಾಗಿದ್ದು ಕೃಷಿಯ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ್ದರು.

ಇವರು ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ವಸಂತಿ, ಪುತ್ರ ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿಚಂದ್ರ ನೇಕಾರ, ಪುತ್ರಿ ವೀಣಾ, ಮೊಮ್ಮಕ್ಕಳು, ಸಹೋದರಿಯರು, ಕುಟುಂಬಸ್ಥರು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya
error: Content is protected !!