24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

ಮುಂಡಾಜೆ : ಅಪಘಾತದಲ್ಲಿ ಮೃತಪಟ್ಟ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್‍ಯದರ್ಶಿ ಹಾಗೂ ರಾಸುಗಳ ಕೃತಕ ಗರ್ಭದಾರಣ ಕಾರ್ಯಕರ್ತರಾದ ಅಶೋಕ್ ಕುಮಾರ್ ರವರಿಗೆ ಎಲ್.ಡಿ ಬ್ಯಾಂಕ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.

ಸಭೆಯ ಅಧ್ಯಕ್ಷತೆಯನ್ನು ದ.ಕ ಹಾಲು ಒಕ್ಕೂಟದ ನಿರ್ದೇಶಕ ಬಿ ನಿರಂಜನ್ ಬಾವಂತಬೆಟ್ಟು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ದ. ಕ ಹಾಲು ಒಕ್ಕೂಟ ಪದ್ಮನಾಭ ಶೆಟ್ಟಿ ಅರ್ಕಜೆ, ಮುಂಡಾಜೆ ಹಾಲು ಉತ್ಪಾದಕರ ಸ. ಸಂಘದ ಅಧ್ಯಕ್ಷ ಅನಂತು ಮಚ್ಚಿಮಲೆ , ದ.ಕ ಹಾಲು ಒಕ್ಕೂಟ ವ್ಯವಸ್ಥಾಪಕ ಡಾ. ನಿತ್ಯಾನಂದ ಭಕ್ತ, ದ.ಕ ಹಾಲು ಒಕ್ಕೂಟ ಉಪವ್ಯವಸ್ಥಾಪಕ ಚಂದ್ರಶೇಖರ್, ಡಾ. ಗಣಪತಿ , ಡಾ ಪೂಜಾ, ವಿಸ್ತರಣಾಧಿಕಾರಿಗಳಾದ ಶ್ರೀಮತಿ ಸುಚಿತ್ರ, ಯಮುನ ಭಾಗವಹಿಸಿದ್ದರು.

ದ.ಕ ಜಿಲ್ಲಾ ನೌಕರರ ಅಧ್ಯಕ್ಷ ಬಿ ಮಹಮ್ಮದ್‌ ಷರೀಫ್‌ ಸ್ವಾಗತಿಸಿ, ಜಯರಾಜ ತಣ್ಣೀರುಪಂತ ಧನ್ಯವಾದವಿತ್ತರು. ಮೇಬಲ್‌ ಕ್ರಾಸ್ತ ನಿರೂಪಿಸಿದರು. ತಾಲೂಕಿನ ಎಲ್ಲಾ ಸಂಘದ ಕಾರ್ಯದರ್ಶಿಗಳು , ಸಿಬ್ಬಂದಿಗಳು ಹಾಜರಿದ್ದರು.

Related posts

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya
error: Content is protected !!