25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

ಮುಂಡಾಜೆ : ಅಪಘಾತದಲ್ಲಿ ಮೃತಪಟ್ಟ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್‍ಯದರ್ಶಿ ಹಾಗೂ ರಾಸುಗಳ ಕೃತಕ ಗರ್ಭದಾರಣ ಕಾರ್ಯಕರ್ತರಾದ ಅಶೋಕ್ ಕುಮಾರ್ ರವರಿಗೆ ಎಲ್.ಡಿ ಬ್ಯಾಂಕ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.

ಸಭೆಯ ಅಧ್ಯಕ್ಷತೆಯನ್ನು ದ.ಕ ಹಾಲು ಒಕ್ಕೂಟದ ನಿರ್ದೇಶಕ ಬಿ ನಿರಂಜನ್ ಬಾವಂತಬೆಟ್ಟು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ದ. ಕ ಹಾಲು ಒಕ್ಕೂಟ ಪದ್ಮನಾಭ ಶೆಟ್ಟಿ ಅರ್ಕಜೆ, ಮುಂಡಾಜೆ ಹಾಲು ಉತ್ಪಾದಕರ ಸ. ಸಂಘದ ಅಧ್ಯಕ್ಷ ಅನಂತು ಮಚ್ಚಿಮಲೆ , ದ.ಕ ಹಾಲು ಒಕ್ಕೂಟ ವ್ಯವಸ್ಥಾಪಕ ಡಾ. ನಿತ್ಯಾನಂದ ಭಕ್ತ, ದ.ಕ ಹಾಲು ಒಕ್ಕೂಟ ಉಪವ್ಯವಸ್ಥಾಪಕ ಚಂದ್ರಶೇಖರ್, ಡಾ. ಗಣಪತಿ , ಡಾ ಪೂಜಾ, ವಿಸ್ತರಣಾಧಿಕಾರಿಗಳಾದ ಶ್ರೀಮತಿ ಸುಚಿತ್ರ, ಯಮುನ ಭಾಗವಹಿಸಿದ್ದರು.

ದ.ಕ ಜಿಲ್ಲಾ ನೌಕರರ ಅಧ್ಯಕ್ಷ ಬಿ ಮಹಮ್ಮದ್‌ ಷರೀಫ್‌ ಸ್ವಾಗತಿಸಿ, ಜಯರಾಜ ತಣ್ಣೀರುಪಂತ ಧನ್ಯವಾದವಿತ್ತರು. ಮೇಬಲ್‌ ಕ್ರಾಸ್ತ ನಿರೂಪಿಸಿದರು. ತಾಲೂಕಿನ ಎಲ್ಲಾ ಸಂಘದ ಕಾರ್ಯದರ್ಶಿಗಳು , ಸಿಬ್ಬಂದಿಗಳು ಹಾಜರಿದ್ದರು.

Related posts

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya
error: Content is protected !!