July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

ಮುಂಡಾಜೆ : ಅಪಘಾತದಲ್ಲಿ ಮೃತಪಟ್ಟ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್‍ಯದರ್ಶಿ ಹಾಗೂ ರಾಸುಗಳ ಕೃತಕ ಗರ್ಭದಾರಣ ಕಾರ್ಯಕರ್ತರಾದ ಅಶೋಕ್ ಕುಮಾರ್ ರವರಿಗೆ ಎಲ್.ಡಿ ಬ್ಯಾಂಕ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.

ಸಭೆಯ ಅಧ್ಯಕ್ಷತೆಯನ್ನು ದ.ಕ ಹಾಲು ಒಕ್ಕೂಟದ ನಿರ್ದೇಶಕ ಬಿ ನಿರಂಜನ್ ಬಾವಂತಬೆಟ್ಟು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ದ. ಕ ಹಾಲು ಒಕ್ಕೂಟ ಪದ್ಮನಾಭ ಶೆಟ್ಟಿ ಅರ್ಕಜೆ, ಮುಂಡಾಜೆ ಹಾಲು ಉತ್ಪಾದಕರ ಸ. ಸಂಘದ ಅಧ್ಯಕ್ಷ ಅನಂತು ಮಚ್ಚಿಮಲೆ , ದ.ಕ ಹಾಲು ಒಕ್ಕೂಟ ವ್ಯವಸ್ಥಾಪಕ ಡಾ. ನಿತ್ಯಾನಂದ ಭಕ್ತ, ದ.ಕ ಹಾಲು ಒಕ್ಕೂಟ ಉಪವ್ಯವಸ್ಥಾಪಕ ಚಂದ್ರಶೇಖರ್, ಡಾ. ಗಣಪತಿ , ಡಾ ಪೂಜಾ, ವಿಸ್ತರಣಾಧಿಕಾರಿಗಳಾದ ಶ್ರೀಮತಿ ಸುಚಿತ್ರ, ಯಮುನ ಭಾಗವಹಿಸಿದ್ದರು.

ದ.ಕ ಜಿಲ್ಲಾ ನೌಕರರ ಅಧ್ಯಕ್ಷ ಬಿ ಮಹಮ್ಮದ್‌ ಷರೀಫ್‌ ಸ್ವಾಗತಿಸಿ, ಜಯರಾಜ ತಣ್ಣೀರುಪಂತ ಧನ್ಯವಾದವಿತ್ತರು. ಮೇಬಲ್‌ ಕ್ರಾಸ್ತ ನಿರೂಪಿಸಿದರು. ತಾಲೂಕಿನ ಎಲ್ಲಾ ಸಂಘದ ಕಾರ್ಯದರ್ಶಿಗಳು , ಸಿಬ್ಬಂದಿಗಳು ಹಾಜರಿದ್ದರು.

Related posts

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಗೆ ರೂ. 25 ಲಕ್ಷ ಅನುದಾನ ಮಂಜೂರು: ಪ್ರತಾಪ್ ಸಿಂಹ ನಾಯಕ್

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya
error: Content is protected !!