23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಕಾರ್ಯಾಪಾಡಿ ಒಕ್ಕೂಟದಲ್ಲಿ ಆರಂಭಗೊಂಡ ಆರಾಧನಾ ಜ್ಞಾನ ವಿಕಾಸ ಕೇಂದ್ರವು ಮಾತೃ ಶ್ರೀ ಹೇಮಾವತಿ ಡಿ ಹೆಗ್ಗಡೆ ಯವರ ಮಾರ್ಗದರ್ಶನದಲ್ಲಿ ಕಳೆದ 23ವರ್ಷ ಗಳಿಂದ ನಡೆದು ಬಂದಿದ್ದು ಕೇಂದ್ರದ ಸದಸ್ಯರು ಮಹಿಳಾ ಸಬಲೀಕರಣ ಕೌಟುಂಬಿಕ ಸಾಮರಸ್ಯ ,ವೈಯುಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ , ಆರ್ಥಿಕ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಮುಂತಾದ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡು ಉತ್ತಮ ರೀತಿಯ ಅಭಿವೃದ್ಧಿ ಹೊಂದಿರುತ್ತಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಈ ಕೇಂದ್ರಗಳಿಗೆ ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರ ಎಂದು ಗುರುತಿಸಿ ಪ್ರಮಾಣ ಪತ್ರವನ್ನು ಯೋಜನಾಧಿಕಾರಿಯವರಾದ ಯಶವಂತ್ ಪ್ರಮಾಣ ಪತ್ರ ನೀಡಿದರು.

ಸೇವಾಪ್ರತಿನಿಧಿ ಸರೋಜ ಕಾರ್ಯಕ್ರಮ ನಿರೂಪಿಸಿದರು. ಕೇಂದ್ರದ ಸದಸ್ಯರಾದ ಪ್ರಸನ್ನ ಭಟ್ ಧನ್ಯವಾದವಿತ್ತರು.

Related posts

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕುಕ್ಕಳ, ಪಾರೆಂಕಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya
error: Content is protected !!