July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಕಾರ್ಯಾಪಾಡಿ ಒಕ್ಕೂಟದಲ್ಲಿ ಆರಂಭಗೊಂಡ ಆರಾಧನಾ ಜ್ಞಾನ ವಿಕಾಸ ಕೇಂದ್ರವು ಮಾತೃ ಶ್ರೀ ಹೇಮಾವತಿ ಡಿ ಹೆಗ್ಗಡೆ ಯವರ ಮಾರ್ಗದರ್ಶನದಲ್ಲಿ ಕಳೆದ 23ವರ್ಷ ಗಳಿಂದ ನಡೆದು ಬಂದಿದ್ದು ಕೇಂದ್ರದ ಸದಸ್ಯರು ಮಹಿಳಾ ಸಬಲೀಕರಣ ಕೌಟುಂಬಿಕ ಸಾಮರಸ್ಯ ,ವೈಯುಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ , ಆರ್ಥಿಕ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಮುಂತಾದ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡು ಉತ್ತಮ ರೀತಿಯ ಅಭಿವೃದ್ಧಿ ಹೊಂದಿರುತ್ತಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಈ ಕೇಂದ್ರಗಳಿಗೆ ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರ ಎಂದು ಗುರುತಿಸಿ ಪ್ರಮಾಣ ಪತ್ರವನ್ನು ಯೋಜನಾಧಿಕಾರಿಯವರಾದ ಯಶವಂತ್ ಪ್ರಮಾಣ ಪತ್ರ ನೀಡಿದರು.

ಸೇವಾಪ್ರತಿನಿಧಿ ಸರೋಜ ಕಾರ್ಯಕ್ರಮ ನಿರೂಪಿಸಿದರು. ಕೇಂದ್ರದ ಸದಸ್ಯರಾದ ಪ್ರಸನ್ನ ಭಟ್ ಧನ್ಯವಾದವಿತ್ತರು.

Related posts

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!