25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಕಾರ್ಯಾಪಾಡಿ ಒಕ್ಕೂಟದಲ್ಲಿ ಆರಂಭಗೊಂಡ ಆರಾಧನಾ ಜ್ಞಾನ ವಿಕಾಸ ಕೇಂದ್ರವು ಮಾತೃ ಶ್ರೀ ಹೇಮಾವತಿ ಡಿ ಹೆಗ್ಗಡೆ ಯವರ ಮಾರ್ಗದರ್ಶನದಲ್ಲಿ ಕಳೆದ 23ವರ್ಷ ಗಳಿಂದ ನಡೆದು ಬಂದಿದ್ದು ಕೇಂದ್ರದ ಸದಸ್ಯರು ಮಹಿಳಾ ಸಬಲೀಕರಣ ಕೌಟುಂಬಿಕ ಸಾಮರಸ್ಯ ,ವೈಯುಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ , ಆರ್ಥಿಕ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಮುಂತಾದ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡು ಉತ್ತಮ ರೀತಿಯ ಅಭಿವೃದ್ಧಿ ಹೊಂದಿರುತ್ತಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಈ ಕೇಂದ್ರಗಳಿಗೆ ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರ ಎಂದು ಗುರುತಿಸಿ ಪ್ರಮಾಣ ಪತ್ರವನ್ನು ಯೋಜನಾಧಿಕಾರಿಯವರಾದ ಯಶವಂತ್ ಪ್ರಮಾಣ ಪತ್ರ ನೀಡಿದರು.

ಸೇವಾಪ್ರತಿನಿಧಿ ಸರೋಜ ಕಾರ್ಯಕ್ರಮ ನಿರೂಪಿಸಿದರು. ಕೇಂದ್ರದ ಸದಸ್ಯರಾದ ಪ್ರಸನ್ನ ಭಟ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya
error: Content is protected !!