23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

ಬೆಳ್ತಂಗಡಿ : ನೆತ್ತಿ ಸುಡುವ ಬಿಸಿಲಿನ ಬೇಗೆಗೆ ಬಾಯಾರಿ ಬರುವ ಸಾರ್ವಜನಿಕರಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳ ತಂಡ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎ.7 ರಂದು ಉಚಿತ ಮಜ್ಜಿಗೆ ವಿತರಿಸುವ ಮೂಲಕ ನಾಗರಿಕರ ಶ್ಲಾಘನೆಗೆ ಪಾತ್ರವಾಗಿದೆ.

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಶುಚಿ ರುಚಿಯಾದ ಮಜ್ಜಿಗೆ ನೀಡಿ ನಾಗರಿಕರ ಗಮನ ಸೆಳೆದಿದೆ.ನೆತ್ತಿ ಸುಡುವ ಉರಿ ಬಿಸಿಲಿಗೆ ಬಿಸಿಗಾಳಿ ಜೊತೆಗೆ ಭೂಮಿಯೇ ಧಗಧಗಿಸುವ ರೀತಿಯಲ್ಲಿ ಬರಿಗಾಲಲ್ಲಿ ನಡೆದಾಡಲಾಗದ ಪರಿಸ್ಥಿತಿ ಇರುವಾಗ ರೆಡ್ ಕ್ರಾಸ್ ಸಂಸ್ಥೆಯ ತಂಡ ಪೇಟೆಗೆ ಬಂದವರ ಬಾಯಾರಿಕೆ ತಣಿಸುವ ಕಾಳಜಿಯೊಂದಿಗೆ ಲೋಟದಲ್ಲಿ ತಂಪು ಮಜ್ಜಿಗೆ ಹಂಚುವ ಸಾಂಕೇತಿಕವಾದ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ರೆಡ್‌ ಕ್ರಾಸ್ ಸಂಸ್ಥೆ ಅಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಯಶವಂತ ಪಟವರ್ಧನ್, ಸದಸ್ಯರಾದ ಸುಕನ್ಯಾ, ಪರಿಮಳಾ, ಸುಜಿತ್ ಪುಟಾಣಿ ಆರುಷಿ ಇದ್ದರು.

Related posts

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya
error: Content is protected !!