25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇಂದು ಸಂಜೆ ಸುರಿದ ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ, ಹಾನಿಗೊಳಗಾದ ಮನೆ, ಕೃಷಿ ಪ್ರದೇಶವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ನಡ ಪಂಚಾಯತ್ ಅಧ್ಯಕ್ಷರು

ಮುಂಡಾಜೆಯಲ್ಲಿ ಟಿ.ಸಿ ಹಾನಿಯಾಗಿರುವುದು

ವಿಜಯ್ ಗೌಡ, ಉಜಿರೆ ಪಂಚಾಯತ್ ಅಧ್ಯಕ್ಷರು ಪುಷ್ಪಾ ಆರ್. ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಸದಸ್ಯರು ಶಶಿಧರ್ ಕಲ್ಮಂಜ, ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷರು ಚೆನ್ನಕೇಶವ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya
error: Content is protected !!