July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

ನಾಳ : ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿರುವವರಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರೇ ತಕ್ಕ ಶಾಸ್ತಿ ಮಾಡುವಂತೆ ಕಳಿಯ ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು
ದೇವಿಯ ಮೊರೆ ಹೋಗಿದ್ದಾರೆ.


ನವ ಬೆಳ್ತಂಗಡಿಯ ಹರಿಕಾರ, ನಮ್ಮೆಲ್ಲರ ಶಾಸಕರ ವಿರುದ್ಧ ನಮ್ಮೂರಿನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿದ್ದು, ಈ ರೀತಿ ಅಪಪ್ರಚಾರ ಮಾಡುವವರಿಗೆ ನೀವೇ ಸರಿಯಾದ ತಕ್ಕ ಶಾಸ್ತಿ ಮಾಡಿ ಹಾಗೂ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಹರೀಶ್ ಪೂಂಜ ಅವರು ವಿಜೇತರಾಗಿ ತಾಲೂಕಿನ ಅಭಿವೃದ್ದಿಯನ್ನು ಮಾಡಲಿ
ಎಂದು ಆರಾಧ್ಯ ದೇವತೆಯಾದ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರಲ್ಲಿ ಎಂ.7
ಇಂದು ಕಾಯ೯ಕತ೯ರು ವಿಶೇಷ
ಪ್ರಾರ್ಥನೆ ಸಲ್ಲಿಸಿದರು.
ಕಳಿಯ ಹಾಗೂ ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು ಆಗಮಿಸಿ ಈ ಪ್ರಾಥ೯ನೆಯನ್ನು ನೆರವೇರಿಸಿದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya
error: Content is protected !!