23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

ನಾಳ : ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿರುವವರಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರೇ ತಕ್ಕ ಶಾಸ್ತಿ ಮಾಡುವಂತೆ ಕಳಿಯ ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು
ದೇವಿಯ ಮೊರೆ ಹೋಗಿದ್ದಾರೆ.


ನವ ಬೆಳ್ತಂಗಡಿಯ ಹರಿಕಾರ, ನಮ್ಮೆಲ್ಲರ ಶಾಸಕರ ವಿರುದ್ಧ ನಮ್ಮೂರಿನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿದ್ದು, ಈ ರೀತಿ ಅಪಪ್ರಚಾರ ಮಾಡುವವರಿಗೆ ನೀವೇ ಸರಿಯಾದ ತಕ್ಕ ಶಾಸ್ತಿ ಮಾಡಿ ಹಾಗೂ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಹರೀಶ್ ಪೂಂಜ ಅವರು ವಿಜೇತರಾಗಿ ತಾಲೂಕಿನ ಅಭಿವೃದ್ದಿಯನ್ನು ಮಾಡಲಿ
ಎಂದು ಆರಾಧ್ಯ ದೇವತೆಯಾದ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರಲ್ಲಿ ಎಂ.7
ಇಂದು ಕಾಯ೯ಕತ೯ರು ವಿಶೇಷ
ಪ್ರಾರ್ಥನೆ ಸಲ್ಲಿಸಿದರು.
ಕಳಿಯ ಹಾಗೂ ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು ಆಗಮಿಸಿ ಈ ಪ್ರಾಥ೯ನೆಯನ್ನು ನೆರವೇರಿಸಿದರು.

Related posts

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya
error: Content is protected !!