September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ ಭಕ್ತಿಯಿಂದ ನಾಲ್ಕೂರು ಗ್ರಾಮದ ನಿಟ್ಟಡ್ಕದ ಪಲ್ಕೆಯಲ್ಲಿ ನಡೆಸಿಕ್ಕೊಂಡು ಬರುತಿದ್ದು ಹಿರಿಯರ ಮಾರ್ಗದರ್ಶನದೊಂದಿಗೆ ಊರ ಪರವೂರ ಬಂಧುಗಳು ಈ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಈ ಆಚರಣೆಯ ಪುರುಷರ ರಾಶಿಪೂಜೆ ನಿಟ್ಟಡ್ಕ ಪಲ್ಕೆಯಲ್ಲಿ ಎ.8 ರಂದು ನೆರವೇರಿತು‌.
ಮೂರು ದಿನಗಳಿಂದ ಮನೆ ಮನೆಗೆ ವಿವಿಧ ವೇಷ ಭೂಷಣಗಳೊಂದಿಗೆ ತೆರಳಿ ಬರುವ ಜೋಗಿ ಪುರುಷರು ನಂತರ ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ರಾಶಿ ಪೂಜೆಯಲ್ಲಿ ಭಾಗವಹಿಸುತ್ತಾರೆ.

ಊರ ಸಮಸ್ತರ ಸಹಕಾರದೊಂದಿಗೆ ಅತ್ಯಂತ ಭಕ್ತಿ ಭಾವದೊಂದಿಗೆ ರಾಶಿ ಪೂಜೆ ನಡೆಯಿತು.

Related posts

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!