29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ ಭಕ್ತಿಯಿಂದ ನಾಲ್ಕೂರು ಗ್ರಾಮದ ನಿಟ್ಟಡ್ಕದ ಪಲ್ಕೆಯಲ್ಲಿ ನಡೆಸಿಕ್ಕೊಂಡು ಬರುತಿದ್ದು ಹಿರಿಯರ ಮಾರ್ಗದರ್ಶನದೊಂದಿಗೆ ಊರ ಪರವೂರ ಬಂಧುಗಳು ಈ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಈ ಆಚರಣೆಯ ಪುರುಷರ ರಾಶಿಪೂಜೆ ನಿಟ್ಟಡ್ಕ ಪಲ್ಕೆಯಲ್ಲಿ ಎ.8 ರಂದು ನೆರವೇರಿತು‌.
ಮೂರು ದಿನಗಳಿಂದ ಮನೆ ಮನೆಗೆ ವಿವಿಧ ವೇಷ ಭೂಷಣಗಳೊಂದಿಗೆ ತೆರಳಿ ಬರುವ ಜೋಗಿ ಪುರುಷರು ನಂತರ ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ರಾಶಿ ಪೂಜೆಯಲ್ಲಿ ಭಾಗವಹಿಸುತ್ತಾರೆ.

ಊರ ಸಮಸ್ತರ ಸಹಕಾರದೊಂದಿಗೆ ಅತ್ಯಂತ ಭಕ್ತಿ ಭಾವದೊಂದಿಗೆ ರಾಶಿ ಪೂಜೆ ನಡೆಯಿತು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya
error: Content is protected !!