September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ ಭಕ್ತಿಯಿಂದ ನಾಲ್ಕೂರು ಗ್ರಾಮದ ನಿಟ್ಟಡ್ಕದ ಪಲ್ಕೆಯಲ್ಲಿ ನಡೆಸಿಕ್ಕೊಂಡು ಬರುತಿದ್ದು ಹಿರಿಯರ ಮಾರ್ಗದರ್ಶನದೊಂದಿಗೆ ಊರ ಪರವೂರ ಬಂಧುಗಳು ಈ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಈ ಆಚರಣೆಯ ಪುರುಷರ ರಾಶಿಪೂಜೆ ನಿಟ್ಟಡ್ಕ ಪಲ್ಕೆಯಲ್ಲಿ ಎ.8 ರಂದು ನೆರವೇರಿತು‌.
ಮೂರು ದಿನಗಳಿಂದ ಮನೆ ಮನೆಗೆ ವಿವಿಧ ವೇಷ ಭೂಷಣಗಳೊಂದಿಗೆ ತೆರಳಿ ಬರುವ ಜೋಗಿ ಪುರುಷರು ನಂತರ ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ರಾಶಿ ಪೂಜೆಯಲ್ಲಿ ಭಾಗವಹಿಸುತ್ತಾರೆ.

ಊರ ಸಮಸ್ತರ ಸಹಕಾರದೊಂದಿಗೆ ಅತ್ಯಂತ ಭಕ್ತಿ ಭಾವದೊಂದಿಗೆ ರಾಶಿ ಪೂಜೆ ನಡೆಯಿತು.

Related posts

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!