22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ ಭಕ್ತಿಯಿಂದ ನಾಲ್ಕೂರು ಗ್ರಾಮದ ನಿಟ್ಟಡ್ಕದ ಪಲ್ಕೆಯಲ್ಲಿ ನಡೆಸಿಕ್ಕೊಂಡು ಬರುತಿದ್ದು ಹಿರಿಯರ ಮಾರ್ಗದರ್ಶನದೊಂದಿಗೆ ಊರ ಪರವೂರ ಬಂಧುಗಳು ಈ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಈ ಆಚರಣೆಯ ಪುರುಷರ ರಾಶಿಪೂಜೆ ನಿಟ್ಟಡ್ಕ ಪಲ್ಕೆಯಲ್ಲಿ ಎ.8 ರಂದು ನೆರವೇರಿತು‌.
ಮೂರು ದಿನಗಳಿಂದ ಮನೆ ಮನೆಗೆ ವಿವಿಧ ವೇಷ ಭೂಷಣಗಳೊಂದಿಗೆ ತೆರಳಿ ಬರುವ ಜೋಗಿ ಪುರುಷರು ನಂತರ ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ರಾಶಿ ಪೂಜೆಯಲ್ಲಿ ಭಾಗವಹಿಸುತ್ತಾರೆ.

ಊರ ಸಮಸ್ತರ ಸಹಕಾರದೊಂದಿಗೆ ಅತ್ಯಂತ ಭಕ್ತಿ ಭಾವದೊಂದಿಗೆ ರಾಶಿ ಪೂಜೆ ನಡೆಯಿತು.

Related posts

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya
error: Content is protected !!