April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

ತೆಂಕಕಾರಂದೂರು: ತೆಂಗಿನ ಮರವೊಂದು ಮನೆಗೆ ಬಿದ್ದು ಮನೆಗೆ ಹಾನಿಯಾಗಿರುವ ಘಟನೆ ತೆಂಕಕಾರಂದೂರು ಗ್ರಾಮದ ಬದ್ಯಾರು ಕಲೆಂಜಿಂರೋಡಿನಲ್ಲಿ ಎ.7 ರಂದು ನಡೆದಿದೆ.

ತೆಂಗಿನ ಮರ ಬಿದ್ದ ರಭಸಕ್ಕೆ ಮನೆಯ ಹೆಂಚು ಪುಡಿಪುಡಿಯಾಗಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಮನೆಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya
error: Content is protected !!