22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

ತೆಂಕಕಾರಂದೂರು: ತೆಂಗಿನ ಮರವೊಂದು ಮನೆಗೆ ಬಿದ್ದು ಮನೆಗೆ ಹಾನಿಯಾಗಿರುವ ಘಟನೆ ತೆಂಕಕಾರಂದೂರು ಗ್ರಾಮದ ಬದ್ಯಾರು ಕಲೆಂಜಿಂರೋಡಿನಲ್ಲಿ ಎ.7 ರಂದು ನಡೆದಿದೆ.

ತೆಂಗಿನ ಮರ ಬಿದ್ದ ರಭಸಕ್ಕೆ ಮನೆಯ ಹೆಂಚು ಪುಡಿಪುಡಿಯಾಗಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಮನೆಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya
error: Content is protected !!